Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ಊಟ ಮಾಡದೇ ಇರುವುದು ಉಪವಾಸವಲ್ಲ, ಹಸಿವು ಅರಿವಾಗದ ಸ್ಥಿತಿ ಉಪವಾಸ: ರಾಘವೇಶ್ವರ ಶ್ರೀ

    Source: HOSADIGANTHA

    09 Aug 2026, 02:17 PM
    19 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹಸಿವನ್ನು ಕಟ್ಟಿಹಾಕುವುದು ಉಪವಾಸವಲ್ಲ. ಹಸಿವು ಅರಿವಾಗದ ಸ್ಥಿತಿ ನಿಜವಾದ ಉಪವಾಸ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದ್ದಾರೆ. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಬಾನುವಾರದ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ “ಉಪವಾಸ” ದ ಕುರಿತಾಗಿ ಅವರು ಪ್ರವಚನ ಅನುಗ್ರಹಿಸಿದರು. ಹಸಿವನ್ನು ಕಟ್ಟುವುದು ದೇಹದ ವೇಗವನ್ನು ಕಟ್ಟುವ ಪ್ರಕ್ರಿಯೆಯಾಗಿದ್ದು, ಸಹಜ ಕ್ರಿಯೆಯನ್ನು ತಡೆಯುವುದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹೊಟ್ಟೆ ಕೆಲಸ ಮಾಡುವಾಗ ಹೃದಯ ಕೆಲಸ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಊಟ ಮಾಡದೇ ಇರುವುದು ಉಪವಾಸವಲ್ಲ, ಹಸಿವು ಅರಿವಾಗದ ಸ್ಥಿತಿ ಉಪವಾಸ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಹಿಳೆಯರು ಮೇಲಿನ ಲೈಂಗಿಕ ಕಿರುಕುಳ ಇನ್ನೂ ನಿಂತಿಲ್ಲ: ಚಿತ್ರದುರ್ಗದಲ್ಲಿ ಪ್ರಾಂಶುಪಾಲ ಡಾ.ಶಿವಣ್ಣ ಕಳವಳ
    Next Article
    ಉಡುಪಿ ಹಿರಿಯಡ್ಕದ ಭತ್ತದ ಗದ್ದೆಯಲ್ಲಿ ಅಚ್ಚರಿ ಮುಡಿಸುತ್ತಿದೆ ಅಪರೂಪದ ಅತಿಥಿಯ ಮೊಕ್ಕಾಮು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment