Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ

    Source: Chitradurga news

    11 Aug 2026, 03:52 PM
    16 hours ago

    CHITRADURGA NEWS | 11 AUGUST 2026 ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬಿತ್ತನೆ ವೈಫಲ್ಯ ಹಾಗೂ ಮಧ್ಯಂತರ ಬೆಳೆ ಪರಿಹಾರ ನೀಡಲು‌ ಶಿಫಾರಸ್ಸು ಮಾಡುವಂತೆ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ? ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಜಿಲ್ಲಾ ವಿಪತ್ತು ನಿರ್ವಹಣೆ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ರೈತರು ಮಾತ್ರವಲ್ಲದೆ ತೋಟಗಾರಿಕೆ ಹಾಗೂ ರೇಷ್ಮೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಂಬೇಡ್ಕರ್ ಸಂವಿಧಾನ ಎಲ್ಲ ವರ್ಗದ ಜನರ ಬಾಳಿಗೆ ದಾರಿದೀಪ | ಡಾ.ಎಸ್. ಮಾರುತಿ
    Next Article
    ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment