Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡಿಗೆ ನೀರು ಹರಿಸಲು ಆದೇಶ | ಪ್ರಾಧಿಕಾರದ ಆದೇಶ ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ

    Source: Nudikarnataka

    11 Aug 2026, 01:41 PM
    19 hours ago

    ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕೆಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಮಂಡ್ಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಕನ್ನಡಪರ, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಮಹತ್ವದ ಸಭೆ ನಡೆಸಿ, ಪ್ರಾಧಿಕಾರದ ಆದೇಶವನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿದರು. ಸಭೆಯ ಬಳಿಕ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಮುಖಂಡರಾದ ಸುನಂದ ಜಯರಾಂ, ಪ್ರಾಧಿಕಾರದ ಆದೇಶವನ್ನು ಸಂಪೂರ್ಣವಾಗಿ ತಿರಸ್ಕರಿಸುವುದಾಗಿ ಘೋಷಿಸಿದರು. ಕೆಆರ್‌ಎಸ್ ಜಲಾಶಯದಲ್ಲಿ […] The post ತಮಿಳುನಾಡಿಗೆ ನೀರು ಹರಿಸಲು ಆದೇಶ | ಪ್ರಾಧಿಕಾರದ ಆದೇಶ ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ತಮಿಳುನಾಡಿಗೆ ನೀರು ಹರಿಸದಂತೆ ನಿರ್ಧರಿಸಲಿ ; ಸಚ್ಚಿದಾನಂದ ಆಗ್ರಹ
    Next Article
    ಮಂಡ್ಯ ಕೃಷಿ ವಿ.ವಿ ವ್ಯವಸ್ಥಾಪನಾ ಮಂಡಳಿಗೆ ಮಧು ಜಿ.ಮಾದೇಗೌಡ ನೇಮಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment