Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಧಿಕಾರ ಒಂದು ಶಕ್ತಿಯ ಸಂಕೇತವಲ್ಲ. ಅದು ಜನ ಸೇವೆ ಮಾಡಲು ದೊರೆತಿರುವ ಸುವರ್ಣ ಅವಕಾಶ- ಸಿಎಂ ಡಿ.ಕೆ ಶಿವಕುಮಾರ್

    Source: just kannada

    11 Aug 2026, 12:41 PM
    20 hours ago

    ಬೆಂಗಳೂರು, ಆಗಸ್ಟ್, 11,2026 (www.justkannada.in): ಅಧಿಕಾರ ಒಂದು ಶಕ್ತಿಯ ಸಂಕೇತವಲ್ಲ. ಅದು ಜನ ಸೇವೆ ಮಾಡಲು ದೊರೆತಿರುವ ಸುವರ್ಣ ಅವಕಾಶ. ಈ ಅವಕಾಶವನ್ನು ನ್ಯಾಯಯುತವಾಗಿ ಬಳಸಿಕೊಂಡು ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಇಂದು ಕರ್ನಾಟಕ ಸರ್ಕಾರದ ನೌಕರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ನೌಕರಿ ಸಿಕ್ಕಿರುವುದು ನಿಮ್ಮ ಸೌಭಾಗ್ಯ. ಇದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಜನರ ಸೇವೆ ಮಾಡಬೇಕು. ಕೆಂಗಲ್ ಹನುಮಂತಯ್ಯ ಅವರು ಖೈದಿ […] The post ಅಧಿಕಾರ ಒಂದು ಶಕ್ತಿಯ ಸಂಕೇತವಲ್ಲ. ಅದು ಜನ ಸೇವೆ ಮಾಡಲು ದೊರೆತಿರುವ ಸುವರ್ಣ ಅವಕಾಶ- ಸಿಎಂ ಡಿ.ಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    RT ನಗರ ಲಿಂಕ್‌ ರಸ್ತೆಗೆ ಅತಿಕ್ರಮಣ ಆರೋಪ: MDAಗೆ ತಕ್ಷಣ ಕ್ರಮಕ್ಕೆ ಒತ್ತಾಯ
    Next Article
    ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment