Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರಗಾಲ ಎದುರಿಸಲು ಸರ್ಕಾರ ಸಂಪೂರ್ಣ ಸಜ್ಜಾಗಿದೆ: ಬೆಳೆ ಹಾನಿ ಆತಂಕದ ನಡುವೆ ಸಚಿವ ಈಶ್ವರ ಖಂಡ್ರೆ ಭರವಸೆ

    Source: HOSADIGANTHA

    11 Aug 2026, 05:53 PM
    14 hours ago

    ಹೊಸದಿಗಂತ ವರದಿ ಬೀದರ್: ಬೀದರ್ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆಯ ಆಭಾವದಿಂದಾಗಿ ಉದ್ದು, ಹೆಸರು ಬೇಳೆಗಳು ಶೇ. 95 ರಷ್ಟು ಹಾನಿಯಾಗಿದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳು ಶೇ. 50ರಷ್ಟು ಹಾಳಾಗಿವೆ. ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇದ್ದು, ಸರ್ಕಾರವು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದರು. ಅವರು ಇಂದು ಜಿಲ್ಲೆಯಲ್ಲಿ ವಿವಿಧ […] The post ಬರಗಾಲ ಎದುರಿಸಲು ಸರ್ಕಾರ ಸಂಪೂರ್ಣ ಸಜ್ಜಾಗಿದೆ: ಬೆಳೆ ಹಾನಿ ಆತಂಕದ ನಡುವೆ ಸಚಿವ ಈಶ್ವರ ಖಂಡ್ರೆ ಭರವಸೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ದಂಪತಿಗೆ ಬೆದರಿಕೆ: ಕೋಲ್ಕತ್ತಾ ಪೊಲೀಸರಿಂದ ತನಿಖೆ ಶುರು
    Next Article
    ಚಿತ್ರದುರ್ಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ: ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿದ ವಾಹನಗಳು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment