Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವರಿಗೆ ಖಾತೆ ಹಂಚಿಕೆ | ಟಿ.ರಘುಮೂರ್ತಿಗೆ ಎಸ್ಟಿ‌ ಕಲ್ಯಾಣ ಖಾತೆ

    Source: Chitradurga news

    12 Aug 2026, 03:46 PM
    17 hours ago

    CHITRADURGA NEWS | 12 August 2026 ಚಿತ್ರದುರ್ಗ: ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಸಚಿವರಿಗೆ‌ ಖಾತೆ ಹಂಚಿಕೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯಿಂದ‌ ಸಚಿವರಾಗಿರುವ ಚಳ್ಳಕೆರೆ‌ ಶಾಸಕ ಟಿ.ರಘುಮೂರ್ತಿ ಅವರಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನೀಡಲಾಗಿದೆ. ಈ ಹಿಂದೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ‌ ಸಚಿವರಾಗಿದ್ದ ಡಿ.ಸುಧಾಕರ್ ಅವರು ವಹಿಸಿಕೊಂಡಿದ್ದ ಖಾತೆಯನ್ನು ಬಳ್ಳಾರಿಯ ನಾಗೇಂದ್ರ ಅವರಿಗೆ‌ ನೀಡಲಾಗಿದೆ. ಯಾರ್ಯಾರಿಗೆ ಯಾವ ಖಾತೆ: ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಎಸ್ಐ ರೋಗಿಗಳಿಗೆ ತೊಂದರೆ ಮಾಡದೆ ಚಿಕಿತ್ಸೆ ನೀಡಲು ಆದೇಶ; ಹರ್ಷ ವ್ಯಕ್ತಪಡಿಸಿದ ಸಂಸದ ಕೋಟ
    Next Article
    ಕ್ಯಾಚ್ ದಿ ರೈನ್ ಅಭಿಯಾನ | ಜಲ ಸಂರಕ್ಷಣೆಗೆ ಚಿತ್ರದುರ್ಗ ನಗರಸಭೆ ಕರೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment