Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ವಾಹನದ ಇಂಧನದ ಮೇಲಿರುವ ಕಾಳಜಿ, ದೇಹದ ಇಂಧನ ಆಹಾರಕ್ಕೂ ಇರಲಿ: ರಾಘವೇಶ್ವರ ಶ್ರೀ

    Source: HOSADIGANTHA

    12 Aug 2026, 02:47 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅಗ್ನಿಯ ಪ್ರತಿಬಿಂಬವೇ ನಮ್ಮ ಶರೀರ. ಅಗ್ನಿಯ ಸೌಖ್ಯವೇ ನಮ್ಮ ಸೌಖ್ಯ. ದೇಹದಲ್ಲಿ ಅಗ್ನಿ ಶಾಂತವಾದರೆ ಮರಣ, ಅಗ್ನಿ ಕೆಟ್ಟರೆ ರೋಗ ಹಾಗೂ ಅಗ್ನಿ ಸರಿಯಾಗಿದ್ದರೆ ನಿರೋಗಿಯಾಗಿ ದೀರ್ಘಾಯುಷಿಯಾಗಿ ಬಾಳಲು ಸಾಧ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಬುಧವಾರದ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಜಠರಾಗ್ನಿ’ಯ ಕುರಿತಾಗಿ ಅವರು ಪ್ರವಚನ ಅನುಗ್ರಹಿಸಿದರು. ಅಗ್ನಿ ಇದ್ದಂತೆ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ವಾಹನದ ಇಂಧನದ ಮೇಲಿರುವ ಕಾಳಜಿ, ದೇಹದ ಇಂಧನ ಆಹಾರಕ್ಕೂ ಇರಲಿ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಂಕೋಲಾದ ಪ್ರಥ್ವಿಯ ಸಾಧನೆಗೆ ಸಲಾಂ: ದೇಶಕ್ಕಾಗಿ ಹೋರಾಡಿದ ಅಜ್ಜ-ಅಜ್ಜಿಯ ಮೊಮ್ಮಗಳು ಈಗ ಸೇನೆಯಲ್ಲಿ ಅಧಿಕಾರಿ
    Next Article
    ಆರ್.ವಿ. ದೇಶಪಾಂಡೆಗೆ ಹೊಸ ಜವಾಬ್ದಾರಿ: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment