Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚೇಂಪಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

    Source: nammaudupi

    13 Aug 2026, 02:47 PM
    18 hours ago

    ಕೋಟ, ಆ.13: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ ಇವರ ಆಶ್ರಯದಲ್ಲಿ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರ ವತಿಯಿಂದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಸಾಲಿಗ್ರಾಮದ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಿತು. ಮಹಿಳಾ ಬಳಗದ ಸದಸ್ಯರು ವಿವಿಧ ಬಗೆಯ ಆಷಾಢದ ತಿನಿಸುಗಳನ್ನು ವೇದಿಕೆಯಲ್ಲಿ ಪ್ರದರ್ಶನದ ಮೂಲಕ ಆಷಾಢ ಮಾಸದ ವಿಶೇಷವನ್ನು ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ […] The post ಚೇಂಪಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೇಶಭಕ್ತಿ ಮೂಡಿಸಿದ ಫ್ಯಾಷನ್ ಪೆರೇಡ್
    Next Article
    ವೈಕುಂಠಂ ಕೆಫೆಗೆ ಅಣ್ಣಾಮಲೈ ಭೇಟಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment