Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಶ್ಲೋಕ, ಸುಭಾಷಿತಗಳ ಮೂಲಕ ಸಿಎಂ ಡಿಕೆಶಿ ಸಂತಾಪ

    Source: just kannada

    13 Aug 2026, 10:48 AM
    22 hours ago

    ಬೆಂಗಳೂರು, ಆಗಸ್ಟ್,13,2026 (www.justkannada.in): “ಸಾವಿನ ಯಜಮಾನ ಭಗವಂತ. ಈ ಜಗತ್ತಿಗೆ ತೋಟಗಾರ ಅವನು. ಇವತ್ತು ನಾವು ಆ ತೋಟದಲ್ಲಿ ನಮ್ಮ ನಮ್ಮ ಬೀಜಗಳನ್ನು ಬಿತ್ತಿ, ಪ್ರತಿಯೊಬ್ಬರ ಸ್ವಭಾವಕ್ಕೆ ತಕ್ಕಂತೆ ಬೆಳೆದು, ಕೊನೆಗೆ ಸಾವನ್ನು ಪಡೆದುಕೊಡು ಹೋಗುತ್ತಿದ್ದೇವೆ.” ಗುರುವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಸಾವಿನ ಕುರಿತು ತಾತ್ಪರ್ಯ ನೀಡಿದ್ದು ಹೀಗೆ. ವಿಧಾನಮಂಡಲ ಉಭಯ ಸದನಗಳ ಜಂಟಿ ಅಧಿವೇಶನದಲ್ಲಿ ಇತ್ತೀಚೆಗೆ ನಿಧನರಾದ ಗಣ್ಯರು, ರಾಜಕೀಯ ನಾಯಕರು, ರಾಷ್ಟ್ರದ ಸಾಧಕರಿಗೆ ಗೌರವ ಸಲ್ಲಿಸಲು ಸಂತಾಪ […] The post ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಶ್ಲೋಕ, ಸುಭಾಷಿತಗಳ ಮೂಲಕ ಸಿಎಂ ಡಿಕೆಶಿ ಸಂತಾಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಡಾ.ಹೆಚ್ ಸಿ ಮಹದೇವಪ್ಪಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ:  ಮೈಸೂರಿನಲ್ಲಿ ಪ್ರತಿಭಟನೆ, ಆಕ್ರೋಶ
    Next Article
    ಆ.14ರಂದು ಮೈಸೂರಿನಲ್ಲಿ ಪಂಜಿನ ಮೆರವಣಿಗೆ : ಕರಪತ್ರ ನೀಡಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment