Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ನೀರು ಹರಿಸುವಂತೆ ಆದೇಶಕ್ಕೆ ಖಂಡನೆ: ಮೈಸೂರಿನಲ್ಲಿ ಪೊರಕೆ ಹಿಡಿದು ಪ್ರತಿಭಟನೆ

    Source: just kannada

    13 Aug 2026, 08:48 AM
    1 day ago

    ಮೈಸೂರು,ಆಗಸ್ಟ್,,13,2026 (www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನ ಖಂಡಿಸಿ ಮೈಸೂರಿನಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಡಾ ಕಚೇರಿ ಮುಂದೆ ಜಮಾಯಿಸಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪೊರಕೆ ಹಿಡಿದು ತಮಿಳುನಾಡು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ  ಧರಣಿ ನಡೆಸಿ ಆಕ್ರೋಶ  ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ  ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಬಂದ್ ಕೇವಲ ಪ್ರತಿಭಟನೆಗೆ ಸೀಮಿತವಾಗಿದೆ. ಮಂಡ್ಯದಲ್ಲಿ ಕಾವೇರಿ […] The post ಕಾವೇರಿ ನೀರು ಹರಿಸುವಂತೆ ಆದೇಶಕ್ಕೆ ಖಂಡನೆ: ಮೈಸೂರಿನಲ್ಲಿ ಪೊರಕೆ ಹಿಡಿದು ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾನು ಮೊದಲ ಬಾರಿ ಸಭಾನಾಯಕನಾಗಿದ್ದೇನೆ: ವಿಪಕ್ಷಗಳನ್ನ ಎದುರಿಸಲು ಸಿದ್ದ-ಸಚಿವ ಯತೀಂದ್ರ ಸಿದ್ದರಾಮಯ್ಯ
    Next Article
    ನಕಲಿ ಸರ್ಕಾರಿ ದಾಖಲೆ-ಮೊಹರು ಸೃಷ್ಟಿಸಿ ವಂಚನೆ; ಶಿವಮೊಗ್ಗದ ANK ರಸ್ತೆಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಗೆ 5 ವರ್ಷಜೈಲು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment