Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ

    Source: Chitradurga news

    14 Aug 2026, 03:59 PM
    16 hours ago

    CHITRADURGA NEWS | 14 AUGUST 2026 ಚಿತ್ರದುರ್ಗ: ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರದಾದ್ಯಂತ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಯಿತು. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು ನಗರದ ಆನೆ ಬಾಗಿಲಿನಿಂದ ಆರಂಭವಾದ ಮೆರವಣಿಗೆಯನ್ನು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಕಲ್ಲೇಶ್ ಹಾಗೂ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲೇಶ್, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ ಶೇ. 89 ರಷ್ಟು ಆನ್‌ಲೈನ್‌ನಲ್ಲಿ ಬುಕ್ ಆಗಿವೆ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
    Next Article
    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನೀರ್ ಲ್ಯಾಬ್ | ನಾಳೆ ಉದ್ಘಾಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment