Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    Source: Chitradurga news

    14 Aug 2026, 09:55 AM
    1 day ago

    CHITRADURGA NEWS | 14 AUGUST 2026 ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಹೊಸಹಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯ ರಸ್ತೆಯ ಪಕ್ಕದಲ್ಲಿರುವ ಪುರಾತನ ಮಾರಮ್ಮ ದೇವಸ್ಥಾನದ ಮುಂಭಾಗದ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಮನೆ ಮನೆಗೆ ತಿರಂಗಾ ಹಾರಿಸಿ ದೇಶಭಕ್ತಿ ಮೆರೆಯಿರಿ | ಬಿಜೆಪಿ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ, ಪುಷ್ಕರಣಿಗೆ ಮಣ್ಣು ಸುರಿದಿರುವ ಗೋಪಾಲಕೃಷ್ಣ ಮತ್ತಿತರರ ವಿರುದ್ಧ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
    Next Article
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment