Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೋಟೆಕಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕರಿಗೆ ಚಿಕಿತ್ಸೆ ಮುಂದುವರಿಕೆ: ಮಾಲೀಕ, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು

    Source: HOSADIGANTHA

    14 Aug 2026, 01:53 PM
    19 hours ago

    ಹೊಸದಿಗಂತ ವರದಿ ಉಳ್ಳಾಲ: ಕೋಟೆಕಾರು ಬೀರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ವಲಸೆ ಕಾರ್ಮಿಕರಿಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಕಟ್ಟಡ ಮಾಲೀಕ ಉದಯ್ ಕುಮಾರ್ ಮತ್ತು ಗುತ್ತಿಗೆದಾರ ಆಶಿತ್ ಶೆಟ್ಟಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕರಿಗೆ ಗಾಯ ಕೋಟೆಕಾರು ಅಜ್ಜಿನಡ್ಕದ ವಿಜಿ ಕಾಂಡಿಮೆಂಟ್ಸ್ ಮಾಲೀಕ ಹಾಗೂ ತಮಿಳುನಾಡು ಮೂಲದ ಉದಯ್ ಕುಮಾರ್ ಅವರ ಒಡೆತನದ ಬೀರಿ ಮ್ಯಾರೇಜ್ ಮಹಲ್ ಸಮೀಪ […] The post ಕೋಟೆಕಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕರಿಗೆ ಚಿಕಿತ್ಸೆ ಮುಂದುವರಿಕೆ: ಮಾಲೀಕ, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆ.16ಕ್ಕೆ ಕೊಡಗಿಗೆ ಡಿಕೆ ಶಿವಕುಮಾರ್ ಭೇಟಿ: ಭಾಗಮಂಡಲದಲ್ಲಿ ವಿಶೇಷ ಪೂಜೆ, ನಲಪಾಡ್ ಮದುವೆಯಲ್ಲಿ ಭಾಗಿ
    Next Article
    UPSC Editorials Quiz : 14 August 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment