Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

    Source: Guaranteenws

    14 Aug 2026, 01:58 PM
    18 hours ago

    ಬೆಂಗಳೂರು, ಆ 14: “ನನಗೆ ರಾಜ್ಯದ ಜನರ ಸೇವೆ ಮಾಡಲು ಅನೇಕ ಕನಸುಗಳಿವೆ. ಈ ಕನಸುಗಳನ್ನು ಈಡೇರಿಸಲು ನೀವೆಲ್ಲರೂ ಸಹಕಾರ ನೀಡಿ. ರಾಜಕಾರಣ ಹೊರಗೆ ಮಾಡೋಣ. ಇಲ್ಲಿ ಸೇವೆ ಮಾಡೋಣ. ರಾಜ್ಯದ ಯಶಸ್ಸಿಗೆ ಒಟ್ಟಾಗಿ ನಡೆಯೋಣ. ಜನರು ಕೊಟ್ಟ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳೋಣ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಧಾನಪರಿಷತ್ ನಲ್ಲಿ ಶುಕ್ರವಾರ ಮಾತನಾಡಿದರು. “ಈ ಹಿಂದೆ ಆಡಳಿತ ನಡೆಸಿದ ಅನೇಕರ ಸಾಕ್ಷಿಗುಡ್ಡೆಗಳನ್ನು ಅಳಿಸಲು ಆಗುತ್ತದೆಯೇ? ಎಲ್ಲರೂ ಸೇರಿ ಇತಿಹಾಸ ನಿರ್ಮಾಣ ಮಾಡೋಣ. ಅಧಿಕಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ
    Next Article
    ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment