Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

    Source: Guaranteenws

    14 Aug 2026, 08:51 AM
    1 day ago

    ಡಿಸೆಂಬರ್‌ನಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಮತ್ತು ಕೇರಳದಲ್ಲಿ ನಡೆದಿದೆ.  ಮೃತ ಯುವತಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ (26) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಎಸ್‌ಬಿಐನಲ್ಲಿ ಉದ್ಯೋಗ ಪಡೆದಿದ್ದ ಅವರು ತರಬೇತಿ ನಿಮಿತ್ತ ಕೇರಳದ ಎರ್ನಾಕುಲಂ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೇ ವೇಳೆ ಇರಿಟ್ಟಿ ಮೂಲದ ಎಸ್‌ಬಿಐ ಉದ್ಯೋಗಿ ಅಮಲ್ ಅವರ ಪರಿಚಯವಾಗಿ, ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
    Next Article
    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment