Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಶಪ್ರೇಮ ಮೈಗೂಡಿಸಿ, ಕೌಟುಂಬಿಕ ಮೌಲ್ಯಗಳಿಗೂ ಗೌರವಿಸುವ ಮನೋಭಾವ ಬೆಳೆಸಬೇಕು: ಬೈಕಾಡಿ ಸುಪ್ರಸಾದ್‌ ಶೆಟ್ಟಿ

    Source: nammaudupi

    15 Aug 2026, 05:56 PM
    16 hours ago

    ಮಣಿಪಾಲ, ಆ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಡುಪಿಯ ಪ್ರಖ್ಯಾತ ವಕೀಲರಾದ ಬೈಕಾಡಿ ಸುಪ್ರಸಾದ್‌ ಶೆಟ್ಟಿ ಧ್ವಜಾರೋಹಣಗೈದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಯುವಜನತೆ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತು, ಸ್ವಾತಂತ್ರ್ಯ ಹೋರಾಟಕ್ಕಾಗಿ ಮಡಿದ ವೀರರ ತ್ಯಾಗ ಬಲಿದಾನವನ್ನು ಸ್ಮರಿಸಿ ಜೀವನದಲ್ಲಿ ಅಳವಡಿಸುವಂತಾಗಬೇಕು. ದೇಶಪ್ರೇಮವನ್ನು ಮೈಗೂಡಿಸಿ, ಕೌಟುಂಬಿಕ ಮೌಲ್ಯಗಳಿಗೂ ಗೌರವಿಸುವ ಮನೋಭಾವವನ್ನು ಬೆಳೆಸಬೇಕು ಎಂದರು. ಎನ್.ಸಿ.ಸಿ ಕೆಡೆಟ್ ಗಳು ಗೌರವ ವಂದನೆಯನ್ನು ಸಲ್ಲಿಸಿದರು. ಮಣಿಪಾಲ […] The post ದೇಶಪ್ರೇಮ ಮೈಗೂಡಿಸಿ, ಕೌಟುಂಬಿಕ ಮೌಲ್ಯಗಳಿಗೂ ಗೌರವಿಸುವ ಮನೋಭಾವ ಬೆಳೆಸಬೇಕು: ಬೈಕಾಡಿ ಸುಪ್ರಸಾದ್‌ ಶೆಟ್ಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಸ್ವಾತಂತ್ರ್ಯೋತ್ಸವ ಆಚರಣೆ
    Next Article
    ಉಡುಪಿ ಜ್ಞಾನಸುಧಾ: 80ನೇ ಸ್ವಾತಂತ್ರ್ಯ ದಿನಾಚರಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment