Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಷ್ಟ್ರಧ್ವಜಕ್ಕೆ ಸಚಿವ ಜಮೀರ್‌ ಅಹ್ಮದ್ ಅಪಮಾನ ಮಾಡಿದ್ದಾರೆ: ಯತ್ನಾಳ್ ಆರೋಪ

    Source: HOSADIGANTHA

    15 Aug 2026, 02:55 PM
    19 hours ago

    ಹೊಸದಿಗಂತ ವರದಿ ವಿಜಯಪುರ: ಪ್ರತಿಯೊಬ್ಬರು ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜಕ್ಕೆ ಗೌರವ ನೀಡಬೇಕು. ಆದರೆ, ಸಚಿವ ಜಮೀರ್ ಅಹ್ಮದ್ ಅಪಮಾನ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಮಾಡಿದ್ದರು. ಆದರೆ, ನನಗೆ ಆಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಪತ್ರ ಬರೆದು ರಾಷ್ಟ್ರಕ್ಕೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದರು. ಹೀಗಾಗಿ ಯಾರೇ ಆಗಲಿ ರಾಷ್ಟ್ರಕ್ಕೆ […] The post ರಾಷ್ಟ್ರಧ್ವಜಕ್ಕೆ ಸಚಿವ ಜಮೀರ್‌ ಅಹ್ಮದ್ ಅಪಮಾನ ಮಾಡಿದ್ದಾರೆ: ಯತ್ನಾಳ್ ಆರೋಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಳಸದಲ್ಲಿ ಸೋಮಾವತಿ ನದಿಗೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು
    Next Article
    ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment