Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜಯಪುರದಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಧ್ವಜ ಹಾರಿಸಿ ಗೌರವ ವಂದನೆ ಸ್ವೀಕರಿಸಿದ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ

    Source: HOSADIGANTHA

    15 Aug 2026, 10:56 AM
    23 hours ago

    ಹೊಸದಿಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಗುಮ್ಮಟ ನಗರಿಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸಲ್ಲಿಸಿದರು. ಆಕರ್ಷಕ ಪಥಸಂಚಲನ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದ್ದು, ದೇಶಾಭಿಮಾನದ ಸಂತಸ ಕಳೆಗಟ್ಟಿತ್ತು. ಇದನ್ನೂ ಓದಿ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮೇಯರ್ ಎಂ.ಎಸ್. ಕರಡಿ, ಜಿಲ್ಲಾಧಿಕಾರಿ […] The post ವಿಜಯಪುರದಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಧ್ವಜ ಹಾರಿಸಿ ಗೌರವ ವಂದನೆ ಸ್ವೀಕರಿಸಿದ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು
    Next Article
    ಕಾವೇರಿ ವಿವಾದಕ್ಕೆ ಶಾಶ್ವತ ಮುಕ್ತಿ: ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ; ಸಚಿವ ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment