Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

    Source: Guaranteenws

    15 Aug 2026, 12:56 PM
    22 hours ago

    ಚಿಕ್ಕಮಗಳೂರು, ಆ. 15: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಭೀಕರ ಅಪಘಾತವೊಂದು ನಡೆದಿದ್ದು, ಕಾರೊಂದು ರಭಸವಾಗಿ ಹರಿಯುತ್ತಿದ್ದ ಸೋಮಾವತಿ ನದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಎಂದಿನಂತೆ ಪ್ರವಾಸಕ್ಕೆಂದು ಹೊರಟಿದ್ದ ಈ ದಂಪತಿಯ ಕಾರು ಗಣಪತಿ ಕಟ್ಟೆ ಸೇತುವೆಯ ಬಳಿ ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿದೆ. ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಕಾರು ಕೊಚ್ಚಿ ಹೋಗುತ್ತಿರುವಾಗ ಅದೃಷ್ಟವಶಾತ್ ದೊಡ್ಡ ಬಂಡೆಯೊಂದು ಕಾರಿಗೆ ಅಡ್ಡ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Journalists AI Training: ಪತ್ರಕರ್ತರೇ ಗಮನಿಸಿ! ಆಗಸ್ಟ್ 19ಕ್ಕೆ ಉಚಿತ AI ತರಬೇತಿ; ನೋಂದಣಿಗೆ ನಾಳೆಯೇ ಕೊನೆ ದಿನ
    Next Article
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment