Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೊಡಗಿಗೆ ಪ್ರತ್ಯೇಕ ಯೋಜನೆ ಘೋಷಣೆ; ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ: ಸಿಎಂ ಭರವಸೆ

    Source: HOSADIGANTHA

    17 Aug 2026, 10:09 AM
    1 day ago

    ಹೊಸದಿಗಂತ ವರದಿ ಮಡಿಕೇರಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಡಿಕೇರಿಯಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಇದೇ ವೇಳೆ ತಮ್ಮ ಅಧಿಕಾರಾವಧಿಯಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ ಯೋಜನೆ ಜಾರಿಗೆ ಬದ್ಧನಿರುವುದಾಗಿ ಅವರು ಭರವಸೆ ನೀಡಿದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಶಾಸಕ ಡಾ.ಮಂಥರ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಡೊಳ್ಳು ಕುಣಿತದೊಂದಿಗೆ ಹಾಗೂ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಿಎಂ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ […] The post ಕೊಡಗಿಗೆ ಪ್ರತ್ಯೇಕ ಯೋಜನೆ ಘೋಷಣೆ; ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ: ಸಿಎಂ ಭರವಸೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಲಾಲ್‌ಬಾಗ್ ಫ್ಲವರ್ ಶೋಗೆ ಜನಸಾಗರ: 11 ದಿನದಲ್ಲಿ 9.5 ಲಕ್ಷಕ್ಕೂ ಅಧಿಕ ಮಂದಿ ಭೇಟಿ
    Next Article
    ನಾಗರಪಂಚಮಿ ಹಿನ್ನೆಲೆ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment