Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

    Source: Guaranteenws

    17 Aug 2026, 09:07 AM
    1 day ago

    ಬೆಂಗಳೂರು, ಆ.16: ಚಾಮರಾಜನಗರ ಜಿಲ್ಲೆಯ ಹನೂರು ಎನ್‌ಕೌಂಟರ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಘಟನೆಗೆ ಸಂಬಂಧಿಸಿದ ಸತ್ಯಾಸತ್ಯತೆ ಮೊದಲು ತಿಳಿದುಕೊಂಡ ಬಳಿಕವೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಎನ್‌ಕೌಂಟರ್ ಆಗಿದ್ದರೆ ಅದು ದುರದೃಷ್ಟಕರವಾಗಿದ್ದು, ಉದ್ದೇಶಪೂರ್ವಕ ಕೃತ್ಯವೇ ಅಥವಾ ನೈಜ ಎನ್‌ಕೌಂಟರ್ ಎಂಬುದನ್ನು ತನಿಖೆಯಿಂದ ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅಥವಾ ಹಿರಿಯ ಅರಣ್ಯಾಧಿಕಾರಿಗಳಿಂದ ಸಂಪೂರ್ಣ ವರದಿ ಪಡೆಯಲಾಗುವುದು. ಘಟನೆ ಹೇಗೆ ನಡೆದಿದೆ ಎಂಬುದರ ಆಧಾರದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    Next Article
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment