Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಂಗೊಳ್ಳಿ: ಶ್ರೀ ನಾರಾಯಣ ಗುರು ಜನಸೇವಾ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ

    Source: nammaudupi

    17 Aug 2026, 02:41 PM
    17 hours ago

    ಗಂಗೊಳ್ಳಿ, ಆ.17: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ದೇಶದ 80 ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಂಗೊಳ್ಳಿಯ ಖ್ಯಾತ ಪ್ರಾಚೀನ ವಸ್ತು ಸಂಗ್ರಹಕಾರರಾದ ಕಲೈಕಾರ್ ಮ್ಯೂಸಿಯಂ ಮಾಲಿಕ ಜಿ. ಭಾಸ್ಕರ ಕಲೈಕಾರ್ ಧ್ವಜಾರೋಹಣವನ್ನು ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷರಾದ ಗೋಪಾಲ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಮ ಪ್ರೆಸ್ ಮಾಲೀಕ ರಾಮಚಂದ್ರ ಪೂಜಾರಿ ಶುಭ ಹಾರೈಸಿದರು. ಸಂಸ್ಥೆಯ ಮಹಿಳಾ ಉಪಾಧ್ಯಕ್ಷರುಗಳಾದ ಮಮತಾ ಪೂಜಾರಿ ಮತ್ತು ಸುಜಾತ ಬಾಬು ಕಾಂತು ಖಾರ್ವಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ […] The post ಗಂಗೊಳ್ಳಿ: ಶ್ರೀ ನಾರಾಯಣ ಗುರು ಜನಸೇವಾ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಮರವಿರ ಗೀತಾ ಗಾಯನ ಸ್ಪರ್ಧೆ: ಬಹುಮಾನ ವಿತರಣೆ
    Next Article
    ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment