Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಸಂಪುಟದಿಂದ ನಾಗೇಂದ್ರ ವಜಾಕ್ಕೆ ಪಟ್ಟು: ದಾವಣಗೆರೆಯಲ್ಲಿ ಕಮಲ ನಾಯಕರಿಂದ ಬೃಹತ್ ಧರಣಿ ಸತ್ಯಾಗ್ರಹ

    Source: HOSADIGANTHA

    17 Aug 2026, 05:33 PM
    14 hours ago

    ಹೊಸದಿಗಂತ ವರದಿ ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಎಸ್ಟಿ ಮೋರ್ಚಾದಿಂದ ನಗರದಲ್ಲಿ ಸೋಮವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು. ನಗರದ ಪಾಲಿಕೆ ಮುಂಭಾಗದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ಹಗರಣದ ಪ್ರಮುಖ ರೂವಾರಿಯನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, […] The post ಸಚಿವ ಸಂಪುಟದಿಂದ ನಾಗೇಂದ್ರ ವಜಾಕ್ಕೆ ಪಟ್ಟು: ದಾವಣಗೆರೆಯಲ್ಲಿ ಕಮಲ ನಾಯಕರಿಂದ ಬೃಹತ್ ಧರಣಿ ಸತ್ಯಾಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಡಿನಾದ್ಯಂತ ಮನೆಮಾಡಿದ ನಾಗರ ಪಂಚಮಿ ಸಂಭ್ರಮ: ಆಚರಣಾ ಕ್ರಮ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ
    Next Article
    ದಾವಣಗೆರೆ: ಹೆತ್ತ ತಾಯಿಯನ್ನು ಕೊಂ*ದ ಪಾಪಿ ಮಗನಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment