Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಾಲ್ಮೀಕಿ ಹಗರಣದ ಕಿಚ್ಚು: ಸಚಿವ ಸಂಪುಟದಿಂದ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಧರಣಿ

    Source: HOSADIGANTHA

    17 Aug 2026, 04:41 PM
    15 hours ago

    ಹೊಸದಿಗಂತ ವರದಿ ಚಿತ್ರದುರ್ಗ : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾದನ ದುರುಪಯೋಗ ಹಗರಣದ ರೂವಾರಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸೋವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು. ಈ ಬಗ್ಗೆ ಬಿಜೆಪಿ ಯುವ ಮುಖಂಡ ರಘುಚಂದನ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್ ಪಕ್ಷ ಚುನಾವಣೆಗಾಗಿ ಬಳಸಿಕೊಂಡಿದೆ. ಅಲ್ಲದೇ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ಶೋಷಿತರ […] The post ವಾಲ್ಮೀಕಿ ಹಗರಣದ ಕಿಚ್ಚು: ಸಚಿವ ಸಂಪುಟದಿಂದ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಧರಣಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಾವಣಗೆರೆ: ಹೆತ್ತ ತಾಯಿಯನ್ನು ಕೊಂ*ದ ಪಾಪಿ ಮಗನಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ
    Next Article
    ‘ಮೊಳಕಾಲ್ಮೂರನ್ನು ಆಂಧ್ರಕ್ಕೆ ಸೇರಿಸಿ’ ಎಂದ ಶಾಸಕ ಎನ್.ವೈ.ಗೋಪಾಲಕೃಷ್ಣ ವಿರುದ್ಧ ಕೋಟೆನಾಡಿನಲ್ಲಿ ಭಾರಿ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment