Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಆಕ್ರೋಶ

    Source: Guaranteenws

    17 Aug 2026, 11:32 AM
    20 hours ago

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ ನಡೆಸಿದ ಪ್ರಕರಣ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿದೆ. ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಸದಸ್ಯ ಜಕ್ಕಪ್ಪನವರ್ ಅವರು ವಿಧಾನ ಪರಿಷತ್‌ನಲ್ಲಿ ಖಂಡನಾ ನಿರ್ಣಯ ಮಂಡಿಸಿದ್ದು, ಧ್ವನಿಮತದ ಮೂಲಕ ನಿರ್ಣಯ ಅಂಗೀಕಾರವಾಗಿದೆ. ಪರಿಷತ್ ಕಲಾಪದಲ್ಲಿ ನಿರ್ಣಯ ಮಂಡಿಸಿದ ಜಕ್ಕಪ್ಪನವರ್, ಖರ್ಗೆ ಅವರ ಭಾಷಣ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಬಿಜೆಪಿ ವಿರುದ್ಧವೂ ಆರೋಪಗಳನ್ನು ಮಾಡಿದರು. ಪ್ರಕರಣವು ಸಾಮಾಜಿಕ ಸಮಾನತೆ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭರ್ತಿಯಾಗುವ ಹಂತಕ್ಕೆ ತಲುಪಿದ ಆಲಮಟ್ಟಿ: ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಹೀಗಿದೆ
    Next Article
    ಬೆಂಗಳೂರು ರಸ್ತೆ ಗುಂಡಿಗಳಿಗೆ AI ಎಂಟ್ರಿ: ಟೆಕ್ಕಿಯ ಹೊಸ ಆ್ಯಪ್ ವೈರಲ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment