Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಮ್ಮ ರಾಜ್ಯದ ರಕ್ಷಣೆ ಹೇಗೆ ಮಾಡಬೇಕು ಅನ್ನೋದು ನಮಗೆ ಗೊತ್ತಿದೆ : ಸಿಎಂ ಡಿಕೆಶಿ ಗರಂ

    Source: HOSADIGANTHA

    18 Aug 2026, 11:43 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹನೂರು ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಇದು ತಮಿಳರ ಹತ್ಯಾಕಾಂಡ ಎಂದು ಹೇಳಿದ್ದರು. ಇದಕ್ಕೆ ಸಿಎಂ ಡಿ.ಕೆ. ಶಿವಕುಮಾರ್‌ ಉತ್ತರ ನೀಡಿದ್ದು, ನಮ್ಮ ರಾಜ್ಯದ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ವಿಚಾರವಾಗಿ ಬೇರೆ ರಾಜ್ಯಗಳು ಮಾತನಾಡುವ ಅವಶ್ಯಕತೆ ಇಲ್ಲ. ಇತರರ ಮಧ್ಯಪ್ರವೇಶ ಅನಾವಶ್ಯಕ ಎಂದಿದ್ದಾರೆ. ನಾನು ತಮಿಳುನಾಡಿನ ಯಾವುದೇ ವಿಚಾರಕ್ಕೆ ತಲೆ ಹಾಕಿಲ್ಲ. ಹಾಗೆಯೇ ತಮಿಳುನಾಡು ಸಿಎಂ ಕೂಡ ನಮ್ಮ ವಿಚಾರಕ್ಕೆ ತಲೆ ಹಾಕಬಾರದು. ರಾಜ್ಯದ ಮುಖ್ಯಮಂತ್ರಿಗೆ ರಾಜ್ಯವನ್ನು ಹೇಗೆ […] The post ನಮ್ಮ ರಾಜ್ಯದ ರಕ್ಷಣೆ ಹೇಗೆ ಮಾಡಬೇಕು ಅನ್ನೋದು ನಮಗೆ ಗೊತ್ತಿದೆ : ಸಿಎಂ ಡಿಕೆಶಿ ಗರಂ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ನಮ್ಮ ಕೆಲಸ ನಾವು ಮಾಡ್ತೀವಿ, ನೀವು ನಿಮ್ಮ ಕೆಲಸ ಮಾಡಿ’: ಹನೂರು ಶೂಟೌಟ್ ಕಿಚ್ಚಿಗೆ ಡಿಕೆಶಿ ಖಡಕ್ ತಿರುಗೇಟು
    Next Article
    ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment