Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನನ್ನ ಹಳೆಯ ಸ್ನೇಹಿತ ನಾಗೇಶ್‌ಗೆ ಗೌರವ ಸಲ್ಲಿಸಲು ಬಂದಿದ್ದೇನೆ: ಅಂತಿಮ ದರುಶನ ಪಡೆದ ಸಿಎಂ ಡಿಕೆಶಿ

    Source: HOSADIGANTHA

    19 Aug 2026, 01:46 PM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಾಜಿ ಸಚಿವ ಬಿ.ಸಿ ನಾಗೇಶ್‌ ನಿನ್ನೆ ತಡರಾತ್ರಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಸಿಎಂ ಡಿ.ಕೆ. ಶಿವಕುಮಾರ್‌ ಅಂತಿಮ ದರುಶನ ಪಡೆದಿದ್ದಾರೆ. ತದನಂತರ ಭಾವುಕರಾಗಿ ಟ್ವೀಟ್‌ ಮಾಡಿದ್ದು, ನನ್ನ ಹಳೆಯ ಸ್ನೇಹಿತನನ್ನು ಕೊನೆಯ ಬಾರಿ ನೋಡಲು ಬಂದಿದ್ದೇನೆ. ಶಾಸಕರಾಗಿ, ಸಚಿವರಾಗಿ ನಾಗೇಶ್‌ ನೀಡಿದ ಕೊಡುಗೆ ಅಪಾರ. ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಶ್ಲಾಘನೀಯ ಎಂದು ಹೇಳಿದರು. ಅವರ ಅಗಲಿಕೆ ಕುಟುಂಬ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು, ರಾಜ್ಯ ಸರ್ಕಾರದ ವತಿಯಿಂದ ಅವರಿಗೆ ಸೂಕ್ತ […] The post ನನ್ನ ಹಳೆಯ ಸ್ನೇಹಿತ ನಾಗೇಶ್‌ಗೆ ಗೌರವ ಸಲ್ಲಿಸಲು ಬಂದಿದ್ದೇನೆ: ಅಂತಿಮ ದರುಶನ ಪಡೆದ ಸಿಎಂ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹನೂರು ಎನ್‌ಕೌಂಟರ್‌ ಕೇಸ್‌ : ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದ್ದು ಎಂದ ನಾಲ್ಕನೇ ವ್ಯಕ್ತಿ!
    Next Article
    ಮೃದು ಸ್ವಭಾವದ ಸಹೃದಯಿ ವ್ಯಕ್ತಿ: ಮಾಜಿ ಸಚಿವ ಬಿ.ಸಿ ನಾಗೇಶ್‌ ನಿಧನಕ್ಕೆ ಗಣ್ಯರ ಸಂತಾಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment