Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ

    Source: Chitradurga news

    21 Aug 2026, 03:38 PM
    1 day ago

    CHITRADURGA NEWS | 20 AUGUST 2026 ಚಿತ್ರದುರ್ಗ: ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಕಲೆದ 18 ವರ್ಷಗಳಿಂದ ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿರುವ ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ ವಿಎಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಈ ಕುರಿತು ಮಾಹಿತಿ ನೀಡಿದ್ದು, ನೂತನ ಅಧ್ಯಕ್ಷರಾಗಿ ಚಿತ್ರದುರ್ಗದ ಸುಧೀರ್ ಜಿ. ಕುಂದಾರ್ಪಿ ಅವರನ್ನು ಆಯ್ಕೆ ಮಾಡಲಾಗಿದೆ. ಈ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
    Next Article
    ಗೌರಿ-ಗಣೇಶ ಹಬ್ಬಕ್ಕೆ ಲಿಡ್‌ಕರ್ ಚರ್ಮ ಉತ್ಪನ್ನಗಳ ಮೇಲೆ ಶೇ.20 ವಿಶೇಷ ರಿಯಾಯಿತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment