Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ

    Source: just kannada

    21 Aug 2026, 08:27 AM
    1 day ago

    ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು ಜೊತೆ ಇರುತ್ತೇನೆ. ಮಾನ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಮಗನಾಗಿ ನಿಮಗೆಲ್ಲ ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಬಿಸಿಯೂಟ ನೌಕರರಿಗೆ ಭರವಸೆ ನೀಡಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿರುವ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಸದಸ್ಯರನ್ನು ಇಂದು ವಿಧಾನಸೌಧದದಲ್ಲಿನ […] The post ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
    Next Article
    ಶಿವಮೊಗ್ಗದಲ್ಲಿ ನಡೆದ ಎಲ್ಲ ಪ್ರಮುಖ ಸುದ್ದಿಗಳು ಇ-ಪೇಪರ್​​ನಲ್ಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment