Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜವರಾಯನ ಅಟ್ಟಹಾಸ: ಅಂಕೋಲಾದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬೈಕ್, ಸವಾರ ದುರ್ಮ*ರಣ

    Source: HOSADIGANTHA

    20 Aug 2026, 03:38 PM
    2 days ago

    ಹೊಸದಿಗಂತ ವರದಿ ಅಂಕೋಲಾ: ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ತಂಡದ ಬೈಕ್, ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಸುಂಕಸಾಳ ಕೋಟೆಪಾಲ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ. ಬೈಕ್ ಸವಾರ ದಾಂಡೇಲಿ ನಿವಾಸಿ ಸಂಜಯ ಬೋಸ್ಲೆ(23)ಮೃತ ವ್ಯಕ್ತಿಯಾಗಿದ್ದು, ಹಿಂಬದಿ ಸವಾರ ಆಕಾಶ ಎಂಬಾತನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದಾಂಡೇಲಿಯ ಪೇಪರ್ ಮಿಲ್ ನ ಉದ್ಯೋಗಿ ಸಂಜಯ್ ಮತ್ತು 8 ಜನ ಗೆಳೆಯರ ತಂಡ […] The post ಜವರಾಯನ ಅಟ್ಟಹಾಸ: ಅಂಕೋಲಾದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬೈಕ್, ಸವಾರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಉಳ್ಳಾಲ ಕೊಳೆತ ಶವ ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಬರ್ಬರವಾಗಿ ಕೊ*ಲೆಗೈದು ಸಮುದ್ರಕ್ಕೆ ಎಸೆದಿರುವ ಶಂಕೆ!
    Next Article
    ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment