Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ

    Source: HOSADIGANTHA

    21 Aug 2026, 03:38 PM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ: ದಲಿತರು, ಶೋಷಿತರ ಪರ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಸರ್ಕಾರದಿಂದ ಎಸ್.ಟಿ. ಹಾಗೂ ದಲಿತ ಸಮುದಾಯಗಳಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಎಸ್.ಟಿ. ಜಿಲ್ಲಾ ಮೋರ್ಚಾ ಜಿಲ್ಲಾಧ್ಯಕ್ಷ ರಾಜು ವಾಗ್ದಾಳಿ ನಡೆಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿರುವ ನಾಲ್ಕನೇ ದಿನದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ ಸುಮಾರು 187 ಕೋಟಿ ರೂಪಾಯಿ ನಿಧಿಯನ್ನು […] The post ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಂದುಳಿದ ವರ್ಗಗಳ ಆಶಾಕಿರಣ ಡಿ. ದೇವರಾಜ ಅರಸು ಜನ್ಮದಿನಾಚರಣೆ: ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಗೌರವ ನಮನ
    Next Article
    ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment