Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ಸಿಎಂ ಡಿಕೆಶಿ & ಸಿಎಂ ವಿಜಯ್ ನಡುವೆ ಹೈವೋಲ್ಟೇಜ್ ಸಭೆ

    Source: Guaranteenws

    20 Aug 2026, 07:40 AM
    2 days ago

    ಚೆನ್ನೈ, ಆಗಸ್ಟ್ 20: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿ ಮಾಡಲಿದ್ದಾರೆ. ಆಗಸ್ಟ್ 20ರಂದು ಚೆನ್ನೈ ಹೊರವಲಯದ ಕೋವಲಂನಲ್ಲಿ ನಡೆಯಲಿರುವ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನದ ಬಳಿಕ ಇಬ್ಬರೂ ನಾಯಕರು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಭೇಟಿ ನಡೆದರೆ ಕಾವೇರಿ ನೀರು ಹಂಚಿಕೆ ಹಾಗೂ ಕರ್ನಾಟಕದ ಮೇಕೆದಾಟು ಯೋಜನೆ ಪ್ರಮುಖ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    Next Article
    ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment