Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವರಮಹಾಲಕ್ಷ್ಮೀ ಹಬ್ಬದ ದಿನ ಸಿಕ್ಕ ಚಿನ್ನಾಭರಣ ಮರಳಿಸಿದ ಶಿಕ್ಷಕ

    Source: Chitradurga news

    21 Aug 2026, 07:39 AM
    1 day ago

    CHITRADURGA NEWS | 21 August 2026 ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ರಸ್ತೆಯಲ್ಲಿ ಸಿಕ್ಕ ನಗದು ಹಣ, ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್‌ಗಳಿದ್ದ ಪರ್ಸ್‌ವೊಂದನ್ನು ಪೊಲೀಸರಿಗೆ ಒಪ್ಪಿಸುವ ಮೂಲಕ ಶಿಕ್ಷಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಘಟನೆ ಇದಾಗಿದೆ. ಶಿಕ್ಷಕ ವಿಶ್ವನಾಥ್ ಅವರು ರಸ್ತೆಯಲ್ಲಿ ಪರ್ಸ್‌ವೊಂದು ಬಿದ್ದಿರುವುದನ್ನು ಗಮನಿಸಿದ್ದು, ಅದನ್ನು ಪರಿಶೀಲಿಸಿದಾಗ ನಗದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ
    Next Article
    ಈ 5 ಕಾಯಿಲೆಗಳು ಬಾಯಿಯ ದುರ್ವಾಸನೆಗೆ ಕಾರಣವಾಗಬಹುದು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment