Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ

    Source: Guaranteenws

    21 Aug 2026, 10:47 AM
    2 days ago

    ಉಡುಪಿ ಜಿಲ್ಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೆಮಿಕಲ್ ಬಳಸಿ ಮಾಗಿಸಲಾಗಿದ್ದ ಸುಮಾರು 11 ಟನ್ ಬಾಳೆಹಣ್ಣು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ನೈಸರ್ಗಿಕವಾಗಿ ಹಣ್ಣಾಗಬೇಕಿದ್ದ ಬಾಳೆಹಣ್ಣುಗಳನ್ನು ಅಪಾಯಕಾರಿ ರಾಸಾಯನಿಕ ಬಳಸಿ ಕೃತಕವಾಗಿ ಮಾಗಿಸಲಾಗುತ್ತಿದೆ ಎಂಬುದು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಉಡುಪಿ ತಾಲೂಕಿನ ಅಲೆವೂರು, ಕೇಮ್ತೂರು ಹಾಗೂ ದುಗ್ಲಿಪಡವು ಗ್ರಾಮಗಳಲ್ಲಿ ಬಾಳೆಹಣ್ಣುಗಳನ್ನು ಸಂಗ್ರಹಿಸಿ ಕೃತಕವಾಗಿ ಮಾಗಿಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ
    Next Article
    ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment