Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್.ಐ.ಆರ್ | ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ನೋಟೀಸ್ ಜಾರಿ : ಶಾಸಕ ದಿನೇಶ್ ಗೂಳಿಗೌಡ ಕಳವಳ

    Source: Nudikarnataka

    22 Aug 2026, 01:52 PM
    19 hours ago

    ಮಂಡ್ಯ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಮಂಡ್ಯ ಜಿಲ್ಲೆಯ 1,50,271 ಮತದಾರರಿಗೆ ನೋಟಿಸ್ ಜಾರಿಯಾಗುತ್ತಿರುವುದರ ಕುರಿತು ಕಳವಳ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಈ ಕುರಿತು ತುರ್ತು ಪರಿಶೀಲನೆ ನಡೆಸಿ ಅರ್ಹ ಮತದಾರರ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಎಂಬುದು ಸಂವಿಧಾನ ನೀಡಿರುವ ಅತ್ಯಂತ ಪವಿತ್ರವಾದ ಹಾಗೂ ಶಕ್ತಿಶಾಲಿ ಅಸ್ತ್ರವಾಗಿದೆ. ಪ್ರತಿಯೊಬ್ಬ ಅರ್ಹ ಪ್ರಜೆಯೂ […] The post ಎಸ್.ಐ.ಆರ್ | ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ನೋಟೀಸ್ ಜಾರಿ : ಶಾಸಕ ದಿನೇಶ್ ಗೂಳಿಗೌಡ ಕಳವಳ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ಕಿಚ್ಚು | ಅಂಬಲಿ ಕುಡಿದು ಹೋರಾಟಗಾರರ ಪ್ರತಿಭಟನೆ
    Next Article
    ‘ಪರಿಚಯ ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment