Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೊಲಂಬೊ ಕದನಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ?: ಸರಾಂಶ್ ಗೆ ಸಿಗುತ್ತಾ ಅವಕಾಶ?

    Source: HOSADIGANTHA

    22 Aug 2026, 11:53 AM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಳೆಯಿಂದ (ಆ.23) ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುಂಚೆ ಈ ಟೆಸ್ಟ್‌ಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡ್ತಾರೆ ಅನ್ನೋ ಒಂದು ಮಾತು ಕ್ರಿಕೆಟ್ ವಲಯದಲ್ಲಿ ಕೇಳಿ ಬರ್ತಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಆರಂಭವಾಗಲಿದ್ದು, ಮೊದಲ ಟೆಸ್ಟ್‌ನಲ್ಲಿ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿರುವ ಭಾರತ ತಂಡ ಇದೀಗ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಕುಲ್ದೀಪ್ ಬದಲು […] The post ಕೊಲಂಬೊ ಕದನಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ?: ಸರಾಂಶ್ ಗೆ ಸಿಗುತ್ತಾ ಅವಕಾಶ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    WTC ಅಂಕಪಟ್ಟಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: 2ನೇ ಟೆಸ್ಟ್‌ಗೂ ಮುನ್ನ ಗಂಭೀರ್ ಖಡಕ್ ಮಾತು
    Next Article
    ಸತತ 26 ಪಂದ್ಯ ಗೆದ್ದಿದ್ದ ಸ್ಪೇನ್‌ಗೆ ಶಾಕ್: 57 ರನ್‌ಗಳಿಂದ ಗೆದ್ದು ಬೀಗಿದ ಪೋರ್ಚುಗಲ್ ಪಡೆ!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment