Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಂಗಾಮತಸ್ಥರು ಬಹಳ ಶ್ರಮಜೀವಿಗಳು : ಹೆಚ್.ಡಿ.ಕುಮಾರಸ್ವಾಮಿ

    Source: Nudikarnataka

    23 Aug 2026, 04:32 PM
    15 hours ago

    ಮಂಡ್ಯ : ಜಿಲ್ಲಾ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಸೌಹಾರ್ದ ಸಹಕಾರಿ ಸಂಘವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಿದರು. ಮಂಡ್ಯದ ವಿಠ್ಠಲ ಸಮುದಾಯ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು; ಗಂಗಾ ಮತಸ್ಥರು ಬಹಳ ಶ್ರಮಜೀವಿಗಳು. ಆರ್ಥಿಕವಾಗಿ ಅವರನ್ನು ಮೇಲೆತ್ತುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಈ ಸಮುದಾಯಕ್ಕೆ ಇನ್ನು ಹೆಚ್ಚಿನ ಅವಕಾಶಗಳು ದೊರೆಯಬೇಕಿದೆ. ನಮ್ಮ ಪಕ್ಷದಲ್ಲಿ ಸಾಧ್ಯವಾದಷ್ಟು ಹೆಚ್ಚು ಅವಕಾಶಗಳನ್ನು ಕಲ್ಪಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ […] The post ಗಂಗಾಮತಸ್ಥರು ಬಹಳ ಶ್ರಮಜೀವಿಗಳು : ಹೆಚ್.ಡಿ.ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    Next Article
    ನೈಸ್ ಟೋಲ್ ವಿಷಯದಲ್ಲಿ ನಾನು ಪ್ರಚೋದಿಸುತ್ತಿಲ್ಲ, : ಹೆಚ್‍.ಡಿ.ಕುಮಾರಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment