Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವರಮಹಾಲಕ್ಷ್ಮಿ ಹಬ್ಬ ಮುಗಿಸಿ ಮರಳುವಾಗ ದುರಂತ; ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾ*ವು, ಇಬ್ಬರಿಗೆ ಗಾಯ

    Source: HOSADIGANTHA

    23 Aug 2026, 04:33 PM
    15 hours ago

    ಹೊಸದಿಗಂತ ವರದಿ ದಾವಣಗೆರೆ: ವರಮಹಾಲಕ್ಷ್ಮೀ ಹಬ್ಬ ಮುಗಿಸಿಕೊಂಡು ತವರು ಮನೆಯಿಂದ ವಾಪಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ದಾವಣಗೆರೆಯ ಆನಗೋಡು ಸಮೀಪದ ಆರಾಧ್ಯ ಫ್ಯಾಕ್ಟರಿ ಬಳಿ ನಡೆದಿದೆ. ಆನಗೋಡು ಗ್ರಾಮದ ಲಕ್ಷ್ಮೀ(28) ಮೃತ ಮಹಿಳೆ. ಅಪಘಾತದಲ್ಲಿ ಮೃತಳ ತಂದೆ ಕೃಷ್ಣಪ್ಪ(62) ಗಂಭೀರವಾಗಿ ಗಾಯಗೊಂಡಿದ್ದು, ಪುತ್ರಿ ಶರಣ್ಯಳಿಗೂ(5) ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವರಮಹಾಲಕ್ಷ್ಮೀ ಹಬ್ಬ […] The post ವರಮಹಾಲಕ್ಷ್ಮಿ ಹಬ್ಬ ಮುಗಿಸಿ ಮರಳುವಾಗ ದುರಂತ; ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾ*ವು, ಇಬ್ಬರಿಗೆ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಇಂದಿನ ರಾಶಿಫಲ: ಮೇಷ ರಾಶಿಗೆ ಆರ್ಥಿಕ ಅನುಕೂಲ; ತುಲಾ ರಾಶಿಯವರಿಗೆ ಸಾಧನೆಯ ದಿನ
    Next Article
    ಕಾರವಾರದಲ್ಲಿ ಘೋರ ದುರಂತ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಜಲಸಮಾಧಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment