Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭದ್ರಾ ನೀರಿಗಾಗಿ ರೈತರ ನಡುವೆ ಭಿನ್ನಾಭಿಪ್ರಾಯ: ಒಮ್ಮತದ ನಿರ್ಧಾರಕ್ಕೆ ಬರುವಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಕರೆ

    Source: HOSADIGANTHA

    24 Aug 2026, 09:46 AM
    1 day ago

    ಹೊಸದಿಗಂತ ವರದಿ ದಾವಣಗೆರೆ: ಭದ್ರಾ ಡ್ಯಾಂ ನಿಂದ ನಾಲೆಗೆ ನೀರು ಬಿಡಬೇಕೋ, ಬೇಡವೋ ಎಂಬ ಬಗ್ಗೆ ರೈತರಲ್ಲೇ ಒಮ್ಮತವಿಲ್ಲ. ಎರಡೂ ಕಡೆ ರೈತರು ಒಮ್ಮತದಿಂದ ಮುಂದೆ ಬಂದರೆ, ಮತ್ತೊಂದು ಸಭೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಪಷ್ಟಪಡಿಸಿದರು. ತಾಲೂಕಿನ ಮಾಯಕೊಂಡ ಕ್ಷೇತ್ರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾ ಡ್ಯಾಂ ನಿಂದ ನಾಲೆಗೆ ನೀರು ಬಿಡುವ ವಿಚಾರವಾಗಿ ಒಬ್ಬಿಬ್ಬರು ನನ್ನನ್ನೂ ಸಹ ವೈಯಕ್ತಿಕವಾಗಿ ಟೀಕಿಸಿದ್ದಾರೆ. ರೈತರು ನಾಲೆಗೆ ನೀರು ಬಿಡಿ […] The post ಭದ್ರಾ ನೀರಿಗಾಗಿ ರೈತರ ನಡುವೆ ಭಿನ್ನಾಭಿಪ್ರಾಯ: ಒಮ್ಮತದ ನಿರ್ಧಾರಕ್ಕೆ ಬರುವಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಕರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Yogurt Bar | ಪುಟ್ಟ ಪುಟ್ಟ ಹಸಿವು ತಣಿಸುವ ಸಿಹಿ ಟ್ರೀಟ್‌: ಮನೆಯಲ್ಲೇ ಮಾಡಿ ಟೇಸ್ಟಿ ಯೋಗರ್ಟ್ ಬಾರ್
    Next Article
    ಕರಾವಳಿ ಕಾವಲುಪಡೆಯ ಕ್ಷಿಪ್ರ ಕಾರ್ಯಾಚರಣೆ: ಸಮುದ್ರದಲ್ಲಿ ಸಿಲುಕಿದ್ದ 9 ಮೀನುಗಾರರ ರಕ್ಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment