Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು

    Source: Guaranteenws

    23 Aug 2026, 10:35 AM
    21 hours ago

    ಚಿಕ್ಕಮಗಳೂರು: ದೈವಾರಾಧನೆ ಹಾಗೂ ಭೂತ, ಪ್ರೇತ ಬಿಡಿಸುವ ಹೆಸರಿನಲ್ಲಿ ಯುವತಿಯೊಬ್ಬಳಿಗೆ ಅಮಾನವೀಯವಾಗಿ ಕಿರುಕುಳ ನೀಡಿದ ಆರೋಪ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ಕೇಳಿಬಂದಿದೆ. ಸತೀಶ್ ಪಾತ್ರಿ ಎಂಬಾತನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋ ಹಾಗೂ ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವೈರಲ್ ದೃಶ್ಯಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    Next Article
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment