Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹನೂರು ಕೊಲೆ ಪ್ರಕರಣ: ಅತ್ಯಂತ ಸಮೀಪವೇ ಗುಂಡು ಹಾರಿಸಿ ಎನ್ ಕೌಂಟರ್ ಮಾಡಿರುವುದು ದೃಢ

    Source: just kannada

    25 Aug 2026, 10:29 AM
    1 day ago

    ಚಾಮರಾಜನಗರ,ಆಗಸ್ಟ್,24,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ (ಪಿಎಂ) ವರದಿ ಬಹಿರಂಗವಾಗಿದ್ದು, ಅತ್ಯಂತ ಸಮೀಪದಿಂದ (ಕ್ಲೋಸ್ ರೇಂಜ್) ಶಾಟ್‌ ಗನ್‌ನಿಂದ ಗುಂಡು ಹಾರಿಸಿ ವ್ಯಕ್ತಿಯನ್ನು ಎನ್ ಕೌಂಟರ್ ಮಾಡಿರುವುದು ದೃಢಪಟ್ಟಿದೆ. ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣ ಸಂಖ್ಯೆ 166/2026 (BNS ಸೆಕ್ಷನ್ 103(1)) ಅಡಿಯಲ್ಲಿ ಮೃತ ಸೆಬಾಸ್ಟಿಯನ್ ಡೇವಿಡ್ ಕುಮಾರ್ (36) ಅವರ ಮೃತದೇಹದ ಶವಪರೀಕ್ಷೆಯನ್ನು ಮೈಸೂರು ವೈದ್ಯಕೀಯ ಕಾಲೇಜು […] The post ಹನೂರು ಕೊಲೆ ಪ್ರಕರಣ: ಅತ್ಯಂತ ಸಮೀಪವೇ ಗುಂಡು ಹಾರಿಸಿ ಎನ್ ಕೌಂಟರ್ ಮಾಡಿರುವುದು ದೃಢ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯ:-ದುರ್ಗಾದಾಸ್ ಉಯಿಕಿ
    Next Article
    ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ, ದೇವರಾಜ ಮಾರುಕಟ್ಟೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ- ಮೈಕಾ ಪ್ರೇಮ್ ಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment