Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಲಿತರ ಹಣ ದೋಚಿದವರಿಗೆ ರಕ್ಷಣೆ ಸಲ್ಲದು: ಸರ್ಕಾರದ ವಿರುದ್ಧ ಅಹೋರಾತ್ರಿ ಸಮರ ಸಾರಿದ ಬಿಜೆಪಿ!

    Source: HOSADIGANTHA

    25 Aug 2026, 09:24 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಒಳಗಡೆ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆರ್‌. ಅಶೋಕ್, “ದಲಿತರ ಶ್ರೇಯೋಭಿವೃದ್ಧಿಗೆ ಮೀಸಲಿದ್ದ ಸುಮಾರು 180 ಕೋಟಿ ರೂಪಾಯಿ ಹಣ ದುರ್ಬಳಕೆಯಾಗಿದೆ ಎಂಬ ಆರೋಪವಿದೆ. ಈ ಹಣವು ಅರ್ಹ ಫಲಾನುಭವಿಗಳಿಗೆ […] The post ದಲಿತರ ಹಣ ದೋಚಿದವರಿಗೆ ರಕ್ಷಣೆ ಸಲ್ಲದು: ಸರ್ಕಾರದ ವಿರುದ್ಧ ಅಹೋರಾತ್ರಿ ಸಮರ ಸಾರಿದ ಬಿಜೆಪಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.26ರ ಬದಲು ಆ.25ರಂದು ರಜೆ
    Next Article
    ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 11,868 ಮತದಾರರು ಕರಡು ಪ್ರತಿಯಿಂದ ಹೊರಕ್ಕೆ : ನೋಂದಣಾಧಿಕಾರಿ ಜಯಲಕ್ಷ್ಮಿ ರಾಯಕೋಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment