Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಹೆಚ್ಚಿದ ಶೀತ, ಕೆಮ್ಮು, ಜ್ವರ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

    Source: Chitradurga news

    26 Aug 2026, 08:51 AM
    1 day ago

    CHITRADURGA NEWS | 26 AUGUST 2026 ಚಿತ್ರದುರ್ಗ: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ | ಸಂಸದ ಗೋವಿಂದ ಕಾರಜೋಳ ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸೆ.2ರಂದು ಬಾಪೂಜಿ ಪ್ರಬಂಧ ಸ್ಪರ್ಧೆ | ವಿದ್ಯಾರ್ಥಿಗಳಿಗೆ ಸಿಇಒ ಡಾ.ಆಕಾಶ್ ಕರೆ
    Next Article
    ಬಡವರಿಗೆ ನಿವೇಶನ ಮಂಜೂರು, ನಗರದ ಸ್ವಚ್ಛತೆ ಕಾಪಾಡಲು ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment