Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದ್ದೂರು | ಶಾಲಾ ಶಿಕ್ಷಕಿ ಅಮಾನತು ಖಂಡಿಸಿ ವಿದ್ಯಾರ್ಥಿಗಳು, ಪೋಷಕರ ಪ್ರತಿಭಟನೆ

    Source: Nudikarnataka

    26 Aug 2026, 08:52 AM
    23 hours ago

    ಮದ್ದೂರು ತಾಲೂಕು ತೂಬಿನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಮಾನತು ಖಂಡಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಶಾಲೆಯಲ್ಲಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಕಾಠ್ಯಕ್ರಮದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅಪಮಾನ ಮಾಡಲಾಗಿದೆ ಎಂದು ದಲಿತಪರ ಸಂಘಟನೆಗಳ ಒಕ್ಕೂಟ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಮದ್ದೂರು ಬಿಇಒ ಧನಂಜಯ ಅವರು ಮುಖ್ಯಶಿಕ್ಷಕಿಗೆ ನೋಟಿಸ್ ಜಾರಿಗೊಳಿಸಿದ್ದರು. ಈ ಮಧ್ಯೆ ಮುಖ್ಯಶಿಕ್ಷಕಿ ಮತ್ತು ಬಿಇಒ ನೀಡಿದ ವರದಿ ಆಧರಿಸಿ ಸಹ ಶಿಕ್ಷಕಿ ಪಿ.ಶೋಭಾರಾಣಿ ಅವರನ್ನು […] The post ಮದ್ದೂರು | ಶಾಲಾ ಶಿಕ್ಷಕಿ ಅಮಾನತು ಖಂಡಿಸಿ ವಿದ್ಯಾರ್ಥಿಗಳು, ಪೋಷಕರ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾನವೀಯ ಮೌಲ್ಯ ಬಿತ್ತುವುದು ದಲಿತ ಸಾಹಿತ್ಯದ ಮುಖ್ಯ ಗುರಿಯಾಗಬೇಕು : ಡಾ.ಅರ್ಜುನ ಗೊಳಸಂಗಿ
    Next Article
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment