Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

    Source: Guaranteenws

    26 Aug 2026, 03:52 PM
    16 hours ago

    ಬೆಂಗಳೂರು, ಆ.26: ಜಾತಿ ವ್ಯವಸ್ಥೆಯ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು. ಸಮಾಜದಲ್ಲಿ ಅಸಮಾನತೆ ನಿವಾರಣೆಯಾಗಿ ಸಮಾನತೆಯ ವಾತಾವರಣ ನಿರ್ಮಾಣವಾಗಬೇಕು. ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಅಸಮಾನತೆಯ ವಿರುದ್ಧ ವೈಚಾರಿಕ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದರು. ಸಮಾನತೆಯ ಸಮಾಜ ನಿರ್ಮಾಣವಾಗಬೇಕು ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಉದ್ದೇಶಪೂರ್ವಕವಾಗಿ ಸೃಷ್ಟಿಸಿದರು ಎಂದು ಸಿದ್ದರಾಮಯ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    KSRTC Jobs: ITI ಹಾಗೂ SSLC ಪಾಸ್ ಆದವರಿಗೆ ಸಾರಿಗೆ ಇಲಾಖೆಯಿಂದ ಅಪ್ರೆಂಟಿಸ್ ತರಬೇತಿ ಹಾಗೂ ಮಾಸಿಕ ಭತ್ಯೆ: ಆಗಸ್ಟ್ 30 ಕೊನೆಯ ದಿನ!
    Next Article
    ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment