Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡು ಸಹಕಾರದೊಂದಿಗೆ ಮೇಕೆದಾಟು ಅಣೆಕಟ್ಟೆಗೆ ಶಂಕುಸ್ಥಾಪನೆ : ಚಲುವರಾಯಸ್ವಾಮಿ

    Source: Nudikarnataka

    27 Aug 2026, 09:01 AM
    1 day ago

    ಬೆಂಗಳೂರು : “ನಮ್ಮ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಮೇಕೆದಾಟು. ಕಾನೂನು ಮತ್ತು ಅರಣ್ಯ ಅನುಮತಿ ಪ್ರಗತಿಯಲ್ಲಿದೆ. ಮುಂದಿನ 6 ರಿಂದ 8 ತಿಂಗಳೊಳಗೆ ಯೋಜನೆಗೆ ಶಂಕುಸ್ಥಾಪನೆ ಮಾಡೇ ಮಾಡುತ್ತೇವೆ. 12,500 ಎಕರೆ ಅರಣ್ಯ ಜಮೀನಿಗೆ ಬದಲಾಗಿ 13 ಜಿಲ್ಲೆಗಳಲ್ಲಿ 20,000 ಎಕರೆ ಗುರುತಿಸಲಾಗಿದೆ. ಈ ತಿಂಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿ, ಡಿಎಫ್‌ಓಗಳ ಸಭೆ ನಡೆಸಿ ಫಾರೆಸ್ಟ್ ಕ್ಲಿಯರೆನ್ಸ್‌ಗೆ ವೇಗ ನೀಡುತ್ತೇವೆ” ಎಂದು ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಪಾಲ್ಗೊಂಡು […] The post ತಮಿಳುನಾಡು ಸಹಕಾರದೊಂದಿಗೆ ಮೇಕೆದಾಟು ಅಣೆಕಟ್ಟೆಗೆ ಶಂಕುಸ್ಥಾಪನೆ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ : ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು ?
    Next Article
    ಎಚ್ಚರಿಕೆ ; ಒಮ್ಮೆ ಯೋಚಿಸಿ ಮುಂದುವರಿಯಿರಿ…….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment