Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    Source: nammaudupi

    29 Aug 2026, 11:36 AM
    1 day ago

    ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯಕುಮಾರ್ ಶೆಟ್ಟಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಸುಜಾತ ಕಾಂತು ಬಾಬು ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕ ಸದಸ್ಯ ಗೋಪಾಲ ಚಂದನ್ ಮತ್ತು ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್, […] The post ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ
    Next Article
    ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment