Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

    Source: just kannada

    29 Aug 2026, 11:36 AM
    1 day ago

    ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ನಾಗೇಂದ್ರ, ದಲಿತ ಎಂಬ ಕಾರಣಕ್ಕೆ ಬಿಜೆಪಿಯವರು  ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ದಲಿತರ ವಿರುದ್ದ ಮನವಾದಿಗಳು ಕುತಂತ್ರ ಮಾಡುತ್ತಲೇ ಬಂದಿದ್ದಾರೆ ಎಂದರು. ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡುತ್ತೀನಿ. ನಾನು ಸಿಎಂ ಭೇಟಿಗೆ ತೆರಳುತ್ತಿದ್ದೇನೆ, ಬಗ್ಗೆ ಕೂಲಂಕಷವಾಗಿ ಸಿಎಂ ಜೊತೆ ಚರ್ಚಿಸುತ್ತೇನೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗಬಾರದು […] The post ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.
    Next Article
    ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment