Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಕರ ರಸ್ತೆ ಅಪಘಾತ: ಎರಡು ವಾಹನಗಳಿಗೆ ಬೆಂಕಿ; ನಾಲ್ವರು ಸಾ*ವು, ನಾಲ್ವರ ಸ್ಥಿತಿ ಗಂಭೀರ

    Source: HOSADIGANTHA

    28 Aug 2026, 04:32 PM
    17 hours ago

    ಹೊಸದಿಗಂತ ವರದಿ ​ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತರಬೇನಹಳ್ಳಿ ಗ್ರಾಮದ ಸಸ್ಯ ಕ್ಷೇತ್ರದ ಬಳಿ ಭೀಕರ ಅಪಘಾತ ಸಂಭವಿಸಿದ್ದು ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ತೆರಳುತ್ತಿದ್ದ ಮತ್ತೊಂದು ಕಾರಿಗೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ರಾತ್ರಿ ಸುಮಾರು 7.45ರ ವೇಳೆಗೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ […] The post ಭೀಕರ ರಸ್ತೆ ಅಪಘಾತ: ಎರಡು ವಾಹನಗಳಿಗೆ ಬೆಂಕಿ; ನಾಲ್ವರು ಸಾ*ವು, ನಾಲ್ವರ ಸ್ಥಿತಿ ಗಂಭೀರ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಆಗಸ್ಟ್ 28 ಇಂದಿನ ರಾಶಿಭವಿಷ್ಯ : ಉದ್ಯೋಗ-ವ್ಯಾಪಾರದಲ್ಲಿ ನಿಮ್ಮ ದಿನ ಹೇಗಿದೆ?
    Next Article
    ಹುಬ್ಬಳ್ಳಿಯಲ್ಲಿ ಹಾಡಹಗಲೇ ಮರ್ಡ*ರ್‌: ತಲವಾರದಿಂದ ಹೊಡೆದು ಕೊ*ಲೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment