Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಾಲ್ಮೀಕಿ ನಿಗಮದ ಕೇಸ್‌: ನಾಗೇಂದ್ರ ಪರ ಡಿಕೆಶಿ ಬ್ಯಾಟಿಂಗ್, ಬಿಜೆಪಿ ವಿರುದ್ಧ ವಾಗ್ದಾಳಿ

    Source: HOSADIGANTHA

    28 Aug 2026, 05:31 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಲ್ಮೀಕಿ ಹಗರಣದಲ್ಲಿ ಸುದ್ದಿಯಲ್ಲಿರುವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಗೇಂದ್ರ ಪರ ಬ್ಯಾಟ್ ಬೀಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಕರಣಕ್ಕೆ ಸಂಬಂಧಪಟ್ಟಿರೋ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನಾಗೇಂದ್ರ ಯಾವುದೇ ತಪ್ಪು ಮಾಡಿಲ್ಲ ಅನ್ನೋದು ಸ್ಪಷ್ಟವಾಗಿದೆ. ಈ ಬಗ್ಗೆ ಖುದ್ದು ನಾನೇ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು. ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ ನಾಗೇಂದ್ರ ತಮ್ಮ ಮೇಲಿನ ಆರೋಪಗಳಿಂದ ಸರ್ಕಾರ, […] The post ವಾಲ್ಮೀಕಿ ನಿಗಮದ ಕೇಸ್‌: ನಾಗೇಂದ್ರ ಪರ ಡಿಕೆಶಿ ಬ್ಯಾಟಿಂಗ್, ಬಿಜೆಪಿ ವಿರುದ್ಧ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ನಾಡಿನಾದ್ಯಂತ ರಕ್ಷಾಬಂಧನ ಸಂಭ್ರಮ: ಶುಭ ಮಹೂರ್ತ ಯಾವುದು? ಪೂಜಾ ತಟ್ಟೆಯಲ್ಲಿ ಏನೆಲ್ಲಾ ಇರಬೇಕು?
    Next Article
    ಪರ್ತಗಾಳಿಯ ಶ್ರೀರಾಮನಿಗೆ ವಿಶ್ವದಾಖಲೆಯ ಗೌರವ: ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಹೆಸರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment